AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ನೆರಳು-ಬೆಳಕಿನ ಆಟದಲ್ಲಿ ಹೊಳೆದ ಕೃತಿಯ ಕೆಂಪು ತುಟಿರಂಗು

Krithi Shetty: ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ತುಟಿಗೆ ಕೆಂಪು ಬಣ್ಣ ಹಚ್ಚಿ ಜೀವನವನ್ನು ತುಸು ಬದುಕಿಬಿಡು ಎಂಬ ಕ್ಯಾಪ್ಷನ್ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 06, 2023 | 11:06 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಫೋಟೊಶೂಟ್ ಕ್ರೇಜ್ ತುಸು ಹೆಚ್ಚೇ ಉಳ್ಳ ಕೃತಿ, ತಮ್ಮ ಲುಕ್​ ಜೊತೆಗೆ ಪ್ರಯೋಗಗಳನ್ನು ಮಾಡಿ ಅದರ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

ಫೋಟೊಶೂಟ್ ಕ್ರೇಜ್ ತುಸು ಹೆಚ್ಚೇ ಉಳ್ಳ ಕೃತಿ, ತಮ್ಮ ಲುಕ್​ ಜೊತೆಗೆ ಪ್ರಯೋಗಗಳನ್ನು ಮಾಡಿ ಅದರ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

2 / 8
ಕೆಂಪು ಲಿಪ್​ಸ್ಟಿಕ್ ತೊಟ್ಟು, ಕಪ್ಪು ಹೊಳೆಯ ಬಟ್ಟೆ ತೊಟ್ಟು ಹಾಲಿವುಡ್ ಬ್ಲಾಕ್ ಆಂಡ್ ವೈಟ್ ಹೀರೋಯಿನ್​ಗಳ ಲುಕ್​ ರಿಕ್ರಿಯೇಟ್ ಮಾಡಿದಂತೆ ಕಾಣುತ್ತಿದ್ದಾರೆ ಕೃತಿ.

ಕೆಂಪು ಲಿಪ್​ಸ್ಟಿಕ್ ತೊಟ್ಟು, ಕಪ್ಪು ಹೊಳೆಯ ಬಟ್ಟೆ ತೊಟ್ಟು ಹಾಲಿವುಡ್ ಬ್ಲಾಕ್ ಆಂಡ್ ವೈಟ್ ಹೀರೋಯಿನ್​ಗಳ ಲುಕ್​ ರಿಕ್ರಿಯೇಟ್ ಮಾಡಿದಂತೆ ಕಾಣುತ್ತಿದ್ದಾರೆ ಕೃತಿ.

3 / 8
'ತುಸು ಕೆಂಪು ಲಿಪ್​ಸ್ಟಿಕ್ ಹಚ್ಚಿಕೊ, ಜೀವನವನ್ನು ಜೀವಿಸು' ಎಂಬ ಅಡಿಬರಹವನ್ನು ತಮ್ಮ ಫೋಟೊಗಳ ಗುಚ್ಛಕ್ಕೆ ನೀಡಿದ್ದಾರೆ ಕೃತಿ ಶೆಟ್ಟಿ.

'ತುಸು ಕೆಂಪು ಲಿಪ್​ಸ್ಟಿಕ್ ಹಚ್ಚಿಕೊ, ಜೀವನವನ್ನು ಜೀವಿಸು' ಎಂಬ ಅಡಿಬರಹವನ್ನು ತಮ್ಮ ಫೋಟೊಗಳ ಗುಚ್ಛಕ್ಕೆ ನೀಡಿದ್ದಾರೆ ಕೃತಿ ಶೆಟ್ಟಿ.

4 / 8
ಕೃತಿ ಶೆಟ್ಟಿ ಮಂಗಳೂರು ಮೂಲದವರು, ಆದರೆ ಬೆಳೆದಿದ್ದು, ಕಲಿತಿದ್ದು ಎಲ್ಲವೂ ಮುಂಬೈನಲ್ಲಿಯೇ.

ಕೃತಿ ಶೆಟ್ಟಿ ಮಂಗಳೂರು ಮೂಲದವರು, ಆದರೆ ಬೆಳೆದಿದ್ದು, ಕಲಿತಿದ್ದು ಎಲ್ಲವೂ ಮುಂಬೈನಲ್ಲಿಯೇ.

5 / 8
ಬಾಲನಟಿಯಾಗಿ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕೃತಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 'ಉಪ್ಪೆನ' ಹೆಸರಿನ ತೆಲುಗು ಸಿನಿಮಾ ಮೂಲಕ.

ಬಾಲನಟಿಯಾಗಿ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕೃತಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 'ಉಪ್ಪೆನ' ಹೆಸರಿನ ತೆಲುಗು ಸಿನಿಮಾ ಮೂಲಕ.

6 / 8
ಕೃತಿ ಶೆಟ್ಟಿ ಈಗ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

ಕೃತಿ ಶೆಟ್ಟಿ ಈಗ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

7 / 8
ಕರ್ನಾಟಕ ಮೂಲದ ಕೃತಿ ಶೆಟ್ಟಿ ಆದಷ್ಟು ಬೇಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸಲಿ ಎಂಬುದು ಅಭಿಮಾನಿಗಳ ಆಸೆ.

ಕರ್ನಾಟಕ ಮೂಲದ ಕೃತಿ ಶೆಟ್ಟಿ ಆದಷ್ಟು ಬೇಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸಲಿ ಎಂಬುದು ಅಭಿಮಾನಿಗಳ ಆಸೆ.

8 / 8
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?