AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ನೆರಳು-ಬೆಳಕಿನ ಆಟದಲ್ಲಿ ಹೊಳೆದ ಕೃತಿಯ ಕೆಂಪು ತುಟಿರಂಗು

Krithi Shetty: ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ತುಟಿಗೆ ಕೆಂಪು ಬಣ್ಣ ಹಚ್ಚಿ ಜೀವನವನ್ನು ತುಸು ಬದುಕಿಬಿಡು ಎಂಬ ಕ್ಯಾಪ್ಷನ್ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 06, 2023 | 11:06 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಫೋಟೊಶೂಟ್ ಕ್ರೇಜ್ ತುಸು ಹೆಚ್ಚೇ ಉಳ್ಳ ಕೃತಿ, ತಮ್ಮ ಲುಕ್​ ಜೊತೆಗೆ ಪ್ರಯೋಗಗಳನ್ನು ಮಾಡಿ ಅದರ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

ಫೋಟೊಶೂಟ್ ಕ್ರೇಜ್ ತುಸು ಹೆಚ್ಚೇ ಉಳ್ಳ ಕೃತಿ, ತಮ್ಮ ಲುಕ್​ ಜೊತೆಗೆ ಪ್ರಯೋಗಗಳನ್ನು ಮಾಡಿ ಅದರ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

2 / 8
ಕೆಂಪು ಲಿಪ್​ಸ್ಟಿಕ್ ತೊಟ್ಟು, ಕಪ್ಪು ಹೊಳೆಯ ಬಟ್ಟೆ ತೊಟ್ಟು ಹಾಲಿವುಡ್ ಬ್ಲಾಕ್ ಆಂಡ್ ವೈಟ್ ಹೀರೋಯಿನ್​ಗಳ ಲುಕ್​ ರಿಕ್ರಿಯೇಟ್ ಮಾಡಿದಂತೆ ಕಾಣುತ್ತಿದ್ದಾರೆ ಕೃತಿ.

ಕೆಂಪು ಲಿಪ್​ಸ್ಟಿಕ್ ತೊಟ್ಟು, ಕಪ್ಪು ಹೊಳೆಯ ಬಟ್ಟೆ ತೊಟ್ಟು ಹಾಲಿವುಡ್ ಬ್ಲಾಕ್ ಆಂಡ್ ವೈಟ್ ಹೀರೋಯಿನ್​ಗಳ ಲುಕ್​ ರಿಕ್ರಿಯೇಟ್ ಮಾಡಿದಂತೆ ಕಾಣುತ್ತಿದ್ದಾರೆ ಕೃತಿ.

3 / 8
'ತುಸು ಕೆಂಪು ಲಿಪ್​ಸ್ಟಿಕ್ ಹಚ್ಚಿಕೊ, ಜೀವನವನ್ನು ಜೀವಿಸು' ಎಂಬ ಅಡಿಬರಹವನ್ನು ತಮ್ಮ ಫೋಟೊಗಳ ಗುಚ್ಛಕ್ಕೆ ನೀಡಿದ್ದಾರೆ ಕೃತಿ ಶೆಟ್ಟಿ.

'ತುಸು ಕೆಂಪು ಲಿಪ್​ಸ್ಟಿಕ್ ಹಚ್ಚಿಕೊ, ಜೀವನವನ್ನು ಜೀವಿಸು' ಎಂಬ ಅಡಿಬರಹವನ್ನು ತಮ್ಮ ಫೋಟೊಗಳ ಗುಚ್ಛಕ್ಕೆ ನೀಡಿದ್ದಾರೆ ಕೃತಿ ಶೆಟ್ಟಿ.

4 / 8
ಕೃತಿ ಶೆಟ್ಟಿ ಮಂಗಳೂರು ಮೂಲದವರು, ಆದರೆ ಬೆಳೆದಿದ್ದು, ಕಲಿತಿದ್ದು ಎಲ್ಲವೂ ಮುಂಬೈನಲ್ಲಿಯೇ.

ಕೃತಿ ಶೆಟ್ಟಿ ಮಂಗಳೂರು ಮೂಲದವರು, ಆದರೆ ಬೆಳೆದಿದ್ದು, ಕಲಿತಿದ್ದು ಎಲ್ಲವೂ ಮುಂಬೈನಲ್ಲಿಯೇ.

5 / 8
ಬಾಲನಟಿಯಾಗಿ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕೃತಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 'ಉಪ್ಪೆನ' ಹೆಸರಿನ ತೆಲುಗು ಸಿನಿಮಾ ಮೂಲಕ.

ಬಾಲನಟಿಯಾಗಿ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕೃತಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 'ಉಪ್ಪೆನ' ಹೆಸರಿನ ತೆಲುಗು ಸಿನಿಮಾ ಮೂಲಕ.

6 / 8
ಕೃತಿ ಶೆಟ್ಟಿ ಈಗ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

ಕೃತಿ ಶೆಟ್ಟಿ ಈಗ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

7 / 8
ಕರ್ನಾಟಕ ಮೂಲದ ಕೃತಿ ಶೆಟ್ಟಿ ಆದಷ್ಟು ಬೇಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸಲಿ ಎಂಬುದು ಅಭಿಮಾನಿಗಳ ಆಸೆ.

ಕರ್ನಾಟಕ ಮೂಲದ ಕೃತಿ ಶೆಟ್ಟಿ ಆದಷ್ಟು ಬೇಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸಲಿ ಎಂಬುದು ಅಭಿಮಾನಿಗಳ ಆಸೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ