AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Dec 16, 2023 | 8:56 PM

Share
ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

1 / 7
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

3 / 7
ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

4 / 7
ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

5 / 7
‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

6 / 7
ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

7 / 7
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್