AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Dec 16, 2023 | 8:56 PM

Share
ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

1 / 7
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

3 / 7
ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

4 / 7
ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

5 / 7
‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

6 / 7
ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

7 / 7
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'