ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?
Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.
Updated on: Dec 16, 2023 | 8:56 PM

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.
Related Photo Gallery

ರಕ್ಷಣಾ ಕವಾಯತು ನಡೆಸಲು ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ

ಶಮಿಯನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟ ಎಸ್ಆರ್ಹೆಚ್

IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್ನಿಂದ ಔಟ್

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025: ಟಾರ್ಗೆಟ್ 18: ಇಲ್ಲಿದೆ 8 ತಂಡಗಳ ಪ್ಲೇಆಫ್ ಲೆಕ್ಕಾಚಾರ

IPL 2025: 11 ವರ್ಷಗಳ ಬಳಿಕ ಅಂಕ ಪಟ್ಟಿಯಲ್ಲಿ ಮೇಲೇರಿದ ಪಂಜಾಬ್ ಕಿಂಗ್ಸ್

PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಂದಲ್ಲ, ಎರಡಲ್ಲ... ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 6ರ ದಿನಭವಿಷ್ಯ

ಅಧಿಕೃತವಾಗಿ 2025 ರ ಐಪಿಎಲ್ನಿಂದ ಹೊರಬಿದ್ದ ಎಸ್ಆರ್ಹೆಚ್

ಯುದ್ಧ ಮಾಡದಿರಲು ಭಾರತ- ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಮುಖ್ಯಸ್ಥ ಒತ್ತಾಯ

ಮದ್ಯಪ್ರಿಯರಿಗೆ ಶಾಕ್: ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆ ಸಾಧ್ಯತೆ

ನ್ಯೂಸ್9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಬಗ್ಗೆ ಪೂರ್ಣ ಮಾಹಿತಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
