ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?
Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.
Updated on: Dec 16, 2023 | 8:56 PM
Share

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




