AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Dec 16, 2023 | 8:56 PM

Share
ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

1 / 7
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

3 / 7
ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

4 / 7
ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

5 / 7
‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

6 / 7
ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ