AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Dec 16, 2023 | 8:56 PM

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

1 / 7
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

3 / 7
ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

4 / 7
ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

5 / 7
‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

6 / 7
ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

7 / 7
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ