AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Dec 16, 2023 | 8:56 PM

Share
ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

1 / 7
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

3 / 7
ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

4 / 7
ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

5 / 7
‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

6 / 7
ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ