AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

Krithi Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ನೆರೆ-ಹೊರೆಯ ಚಿತ್ರರಂಗಗಳಲ್ಲಿ ಜನಪ್ರಿಯರಾಗಿದ್ದಾರೆ. ಆದರೆ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Dec 16, 2023 | 8:56 PM

Share
ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

ಕರ್ನಾಟಕ ಮೂಲದ ಕೃತಿ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದ್ಯಾವಾಗ?

1 / 7
ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ನಟಿ ಕೃತಿ ಶೆಟ್ಟಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

ಕೃತಿ ಶೆಟ್ಟಿ ಮೂಲತಃ ಕರ್ನಾಟಕ ಮೂಲದ ಚೆಲುವೆ, ಅವರ ಪೋಷಕರು ಅಪ್ಪಟ ಮಂಗಳೂರಿಗರು.

3 / 7
ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

ಆದರೆ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಅಲ್ಲಿಯೇ ಬಾಲ ನಟಿಯಾಗಿ, ಜಾಹೀರಾತು ಮಾಡೆಲ್ ಆಗಿ ಕೃತಿ ಹೆಸರು ಗಳಿಸಿದರು.

4 / 7
ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

ಹಿಂದಿ ಸಿನಿಮಾಗಳಲ್ಲಿ ಬಾಲನಟಿಯಾಗಿದ್ದರೂ ಸಹ, ಕೃತಿ ನಟನೆಗೆ ಎಂಟ್ರಿ ನೀಡಿದ್ದು ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ.

5 / 7
‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

‘ಉಪ್ಪೆನ’ ಸಿನಿಮಾ ಬಳಿಕ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸದರು. ಒಂದು ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

6 / 7
ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

ಆದರೆ ಕೃತಿ ಶೆಟ್ಟಿ ಈ ವರೆಗೆ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಕರ್ನಾಟಕ ಮೂಲದರೇ ಆದರೂ ಕನ್ನಡ ಸಿನಿಮಾದಲ್ಲಿ ಕೃತಿ ನಟಿಸಲಾಗಿಲ್ಲ.

7 / 7
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ