AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ

Krithi Shetty: ಪರಭಾಷೆ ಸಿನಿಮಾಗಳಲ್ಲಿ ಮಿಂಚುತ್ತಿರುವ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತಮ್ಮ ಮುದ್ದು ಮುದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 03, 2023 | 10:15 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

2 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

3 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

4 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್