AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ

Krithi Shetty: ಪರಭಾಷೆ ಸಿನಿಮಾಗಳಲ್ಲಿ ಮಿಂಚುತ್ತಿರುವ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತಮ್ಮ ಮುದ್ದು ಮುದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 03, 2023 | 10:15 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

2 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

3 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

4 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

5 / 5
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?