AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ

Krithi Shetty: ಪರಭಾಷೆ ಸಿನಿಮಾಗಳಲ್ಲಿ ಮಿಂಚುತ್ತಿರುವ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತಮ್ಮ ಮುದ್ದು ಮುದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 03, 2023 | 10:15 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

2 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

3 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

4 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

5 / 5
Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ