ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ

Krithi Shetty: ಪರಭಾಷೆ ಸಿನಿಮಾಗಳಲ್ಲಿ ಮಿಂಚುತ್ತಿರುವ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತಮ್ಮ ಮುದ್ದು ಮುದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

|

Updated on: Jun 03, 2023 | 10:15 PM

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

2 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

3 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

4 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ