AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ

Krithi Shetty: ಪರಭಾಷೆ ಸಿನಿಮಾಗಳಲ್ಲಿ ಮಿಂಚುತ್ತಿರುವ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತಮ್ಮ ಮುದ್ದು ಮುದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 03, 2023 | 10:15 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

2 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

3 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

4 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು