AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿದೆ ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ

ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಈ ನಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Mar 24, 2023 | 10:25 PM

Share
ನಟಿ ಕೃತಿ ಶೆಟ್ಟಿ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಕೃತಿ ಶೆಟ್ಟಿ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಫೋಸು ನೀಡಿದ್ದಾರೆ.

1 / 5
ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು.

ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು.

2 / 5
ನಟನೆಗೆ ಎಂಟ್ರಿ ಕೊಟ್ಟಿದ್ದ ಹಿಂದಿ ಸಿನಿಮಾ ಸೂಪರ್ 30 ಮೂಲಕವಾದರೂ, ಅಲ್ಲಿ ಕೃತಿಯದ್ದು ಬಹಳ ಸಣ್ಣ ಪಾತ್ರವಾಗಿತ್ತು.

ನಟನೆಗೆ ಎಂಟ್ರಿ ಕೊಟ್ಟಿದ್ದ ಹಿಂದಿ ಸಿನಿಮಾ ಸೂಪರ್ 30 ಮೂಲಕವಾದರೂ, ಅಲ್ಲಿ ಕೃತಿಯದ್ದು ಬಹಳ ಸಣ್ಣ ಪಾತ್ರವಾಗಿತ್ತು.

3 / 5
ನಾಯಕಿಯಾಗಿ ಕೃತಿ ಶೆಟ್ಟಿ ಎಂಟ್ರಿ ಕೊಟ್ಟಿದ್ದು ತೆಲುಗಿನ ಉಪ್ಪೆನ ಸಿನಿಮಾ ಮೂಲಕ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

ನಾಯಕಿಯಾಗಿ ಕೃತಿ ಶೆಟ್ಟಿ ಎಂಟ್ರಿ ಕೊಟ್ಟಿದ್ದು ತೆಲುಗಿನ ಉಪ್ಪೆನ ಸಿನಿಮಾ ಮೂಲಕ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

4 / 5
ಉಪ್ಪೆನ ಬಳಿಕ ಒಂದರ ಹಿಂದೊಂದು ತೆಲುಗು ಸಿನಿಮಾಗಳಲ್ಲಿ ನಟಿಸಿದ ಕೃತಿ ಇದೀಗ ತಮಿಳು-ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಉಪ್ಪೆನ ಬಳಿಕ ಒಂದರ ಹಿಂದೊಂದು ತೆಲುಗು ಸಿನಿಮಾಗಳಲ್ಲಿ ನಟಿಸಿದ ಕೃತಿ ಇದೀಗ ತಮಿಳು-ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

5 / 5
Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!