AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿದೆ ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ

ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಈ ನಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Mar 24, 2023 | 10:25 PM

Share
ನಟಿ ಕೃತಿ ಶೆಟ್ಟಿ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಫೋಸು ನೀಡಿದ್ದಾರೆ.

ನಟಿ ಕೃತಿ ಶೆಟ್ಟಿ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಫೋಸು ನೀಡಿದ್ದಾರೆ.

1 / 5
ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು.

ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು.

2 / 5
ನಟನೆಗೆ ಎಂಟ್ರಿ ಕೊಟ್ಟಿದ್ದ ಹಿಂದಿ ಸಿನಿಮಾ ಸೂಪರ್ 30 ಮೂಲಕವಾದರೂ, ಅಲ್ಲಿ ಕೃತಿಯದ್ದು ಬಹಳ ಸಣ್ಣ ಪಾತ್ರವಾಗಿತ್ತು.

ನಟನೆಗೆ ಎಂಟ್ರಿ ಕೊಟ್ಟಿದ್ದ ಹಿಂದಿ ಸಿನಿಮಾ ಸೂಪರ್ 30 ಮೂಲಕವಾದರೂ, ಅಲ್ಲಿ ಕೃತಿಯದ್ದು ಬಹಳ ಸಣ್ಣ ಪಾತ್ರವಾಗಿತ್ತು.

3 / 5
ನಾಯಕಿಯಾಗಿ ಕೃತಿ ಶೆಟ್ಟಿ ಎಂಟ್ರಿ ಕೊಟ್ಟಿದ್ದು ತೆಲುಗಿನ ಉಪ್ಪೆನ ಸಿನಿಮಾ ಮೂಲಕ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

ನಾಯಕಿಯಾಗಿ ಕೃತಿ ಶೆಟ್ಟಿ ಎಂಟ್ರಿ ಕೊಟ್ಟಿದ್ದು ತೆಲುಗಿನ ಉಪ್ಪೆನ ಸಿನಿಮಾ ಮೂಲಕ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

4 / 5
ಉಪ್ಪೆನ ಬಳಿಕ ಒಂದರ ಹಿಂದೊಂದು ತೆಲುಗು ಸಿನಿಮಾಗಳಲ್ಲಿ ನಟಿಸಿದ ಕೃತಿ ಇದೀಗ ತಮಿಳು-ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ಉಪ್ಪೆನ ಬಳಿಕ ಒಂದರ ಹಿಂದೊಂದು ತೆಲುಗು ಸಿನಿಮಾಗಳಲ್ಲಿ ನಟಿಸಿದ ಕೃತಿ ಇದೀಗ ತಮಿಳು-ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ