AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿಯಿಂದ ಅಪ್ಸೆಟ್ ಆದ ಕೃತಿ ಶೆಟ್ಟಿ; ವೃತ್ತಿ ಜೀವನಕ್ಕೆ ದೊಡ್ಡ ಏಟು?

ಚಿತ್ರರಂಗದಲ್ಲಿ ಹಿಟ್ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು.

TV9 Web
| Edited By: |

Updated on: Feb 21, 2022 | 4:07 PM

Share
ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

1 / 5
ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

2 / 5
ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

3 / 5
‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

4 / 5
ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ