AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿಯಿಂದ ಅಪ್ಸೆಟ್ ಆದ ಕೃತಿ ಶೆಟ್ಟಿ; ವೃತ್ತಿ ಜೀವನಕ್ಕೆ ದೊಡ್ಡ ಏಟು?

ಚಿತ್ರರಂಗದಲ್ಲಿ ಹಿಟ್ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು.

TV9 Web
| Edited By: |

Updated on: Feb 21, 2022 | 4:07 PM

Share
ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

1 / 5
ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

2 / 5
ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

3 / 5
‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

4 / 5
ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

5 / 5
Web contact
Web contact

TV9 Kannada

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?