AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿಯಿಂದ ಅಪ್ಸೆಟ್ ಆದ ಕೃತಿ ಶೆಟ್ಟಿ; ವೃತ್ತಿ ಜೀವನಕ್ಕೆ ದೊಡ್ಡ ಏಟು?

ಚಿತ್ರರಂಗದಲ್ಲಿ ಹಿಟ್ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು.

TV9 Web
| Edited By: |

Updated on: Feb 21, 2022 | 4:07 PM

Share
ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

1 / 5
ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

2 / 5
ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

3 / 5
‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

4 / 5
ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

5 / 5
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ