AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿಯಿಂದ ಅಪ್ಸೆಟ್ ಆದ ಕೃತಿ ಶೆಟ್ಟಿ; ವೃತ್ತಿ ಜೀವನಕ್ಕೆ ದೊಡ್ಡ ಏಟು?

ಚಿತ್ರರಂಗದಲ್ಲಿ ಹಿಟ್ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು.

TV9 Web
| Edited By: |

Updated on: Feb 21, 2022 | 4:07 PM

Share
ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ.

1 / 5
ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

ಚಿತ್ರರಂಗದಲ್ಲಿ ಹಿಟ್​ ಆದ ನಂತರದಲ್ಲಿ ಒಂದಷ್ಟು ವದಂತಿಗಳು ಹುಟ್ಟಿಕೊಳ್ಳೋದು ಸಾಮಾನ್ಯ. ಈ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೃತಿ ಬಗ್ಗೆ ಹರಿದಾಡಿರುವ ಸುದ್ದಿ ತುಂಬಾನೇ ಗಂಭೀರವಾದುದು. ಈ ಕಾರಣಕ್ಕೆ ಅವರು ತುಂಬಾನೇ ಅಪ್ಸೆಟ್​ ಆಗಿದ್ದಾರೆ.

2 / 5
ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕೃತಿ ಶೆಟ್ಟಿಗೆ ಸೆಟ್​​ನಲ್ಲಿ ಶಿಸ್ತಿಲ್ಲ ಎನ್ನುವ ವಂದತಿ ಹುಟ್ಟಿಕೊಂಡಿದೆ. ‘ಅವರು ಸೆಟ್​ಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅವರಿಗಾಗಿ ಎಲ್ಲರೂ ಕಾಯುವಂತಾಗುತ್ತಿದೆ’ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ಕೃತಿ ಶೆಟ್ಟಿ ಅವರನ್ನು ತುಂಬಾನೇ ಅಪ್ಸೆಟ್​ ಮಾಡಿದೆ. ತಮ್ಮ ಪಿಆರ್​ ತಂಡದವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

3 / 5
‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

‘ನಟ/ನಟಿಯರ ಬಗ್ಗೆ ಹಲವು ವದಂತಿಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ, ಹೆಚ್ಚು ಆಲೋಚಿಸುವ ಅಗತ್ಯವಿಲ್ಲ’ ಎನ್ನುವ ಸೂಚನೆಯನ್ನು ಕೃತಿ ಶೆಟ್ಟಿಗೆ ಪಿಆರ್​ ತಂಡದವರು ನೀಡಿದ್ದಾರೆ ಎಂದು ವರದಿ ಆಗಿದೆ.

4 / 5
ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಕೃತಿ ಇಷ್ಟಕ್ಕೆ ಸುಮ್ಮನಾಗಿಲ್ಲ. ಈ ರೀತಿಯ ವದಂತಿಗಳು ಹುಟ್ಟಿಕೊಂಡರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ನೀಡಬಹುದು. ಮುಂದಿನ ದಿನಗಳಲ್ಲಿ ನಿರ್ಮಾಪಕರು ಇವರನ್ನು ಸಿನಿಮಾಗೆ ಹಾಕಿಕೊಳ್ಳದೆ ಇರಲೂ ಬಹುದು. ಹೀಗಾಗಿ, ಅವರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

5 / 5
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್