AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ ಕೃತಿ ಶೆಟ್ಟಿ; ಇದಕ್ಕಿದೆ ಮಹತ್ವದ ಕಾರಣ

ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ.

TV9 Web
| Edited By: |

Updated on: Apr 01, 2022 | 6:00 AM

Share
ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ. ಈಗ ಅವರು ಏಪ್ರಿಲ್​ 3ಕ್ಕಾಗಿ ಕಾದಿದ್ದಾರೆ.

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ. ಈಗ ಅವರು ಏಪ್ರಿಲ್​ 3ಕ್ಕಾಗಿ ಕಾದಿದ್ದಾರೆ.

1 / 5
ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ. ಸೂರ್ಯ ನಟನೆಯ 41ನೇ ಸಿನಿಮಾಗೆ ನಾಯಕಿ ಆಗಿದ್ದಾರೆ ಕೃತಿ. ಈ ಚಿತ್ರದ ಮೊದಲ ದಿನದ ಶೂಟಿಂಗ್ ಏಪ್ರಿಲ್​ 3ರಂದು ಆರಂಭವಾಗಲಿದೆ.

ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ. ಸೂರ್ಯ ನಟನೆಯ 41ನೇ ಸಿನಿಮಾಗೆ ನಾಯಕಿ ಆಗಿದ್ದಾರೆ ಕೃತಿ. ಈ ಚಿತ್ರದ ಮೊದಲ ದಿನದ ಶೂಟಿಂಗ್ ಏಪ್ರಿಲ್​ 3ರಂದು ಆರಂಭವಾಗಲಿದೆ.

2 / 5
 ಬಾಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಚಿತ್ರ ತೆಲುಗಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಏಪ್ರಿಲ್ 3 ಯಾಕೆ ವಿಶೇಷ ಎಂದು ಕೃತಿ ಹೇಳಿಕೊಂಡಿದ್ದಾರೆ.

 ಬಾಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಚಿತ್ರ ತೆಲುಗಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಏಪ್ರಿಲ್ 3 ಯಾಕೆ ವಿಶೇಷ ಎಂದು ಕೃತಿ ಹೇಳಿಕೊಂಡಿದ್ದಾರೆ.

3 / 5
‘ನಾನು ಸೂರ್ಯ ಅವರ ದೊಡ್ಡ ಫ್ಯಾನ್​. ಈಗ ಅವರ ಜತೆ ನಟಿಸುತ್ತಿದ್ದೇನೆ. ಏನೋ ಒಂದು ಭಯ ಕಾಡುತ್ತಿದೆ. ಏಪ್ರಿಲ್ 3ರಂದು ಶೂಟಿಂಗ್ ಆರಂಭಗೊಳ್ಳಲಿದೆ. ಮೊದಲ ದಿನವನ್ನು ಹೇಗೆ ನಿಭಾಯಿಸಬೇಕೋ ತಿಳಿದಿಲ್ಲ. ಆ ದಿನಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ ಅವರು. ಏಪ್ರಿಲ್​ 3ರಂದು ಕನ್ಯಾಕುಮಾರಿಯಲ್ಲಿ ಈ ಚಿತ್ರದ ಶೂಟಿಂಗ್ ಆರಂಭಗೊಳ್ಳಲಿದೆ.  

‘ನಾನು ಸೂರ್ಯ ಅವರ ದೊಡ್ಡ ಫ್ಯಾನ್​. ಈಗ ಅವರ ಜತೆ ನಟಿಸುತ್ತಿದ್ದೇನೆ. ಏನೋ ಒಂದು ಭಯ ಕಾಡುತ್ತಿದೆ. ಏಪ್ರಿಲ್ 3ರಂದು ಶೂಟಿಂಗ್ ಆರಂಭಗೊಳ್ಳಲಿದೆ. ಮೊದಲ ದಿನವನ್ನು ಹೇಗೆ ನಿಭಾಯಿಸಬೇಕೋ ತಿಳಿದಿಲ್ಲ. ಆ ದಿನಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ ಅವರು. ಏಪ್ರಿಲ್​ 3ರಂದು ಕನ್ಯಾಕುಮಾರಿಯಲ್ಲಿ ಈ ಚಿತ್ರದ ಶೂಟಿಂಗ್ ಆರಂಭಗೊಳ್ಳಲಿದೆ.  

4 / 5
‘ಉಪ್ಪೇನಾ’ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಕೂಡ ಗೆಲುವು ಕಂಡಿದೆ.  

‘ಉಪ್ಪೇನಾ’ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಕೂಡ ಗೆಲುವು ಕಂಡಿದೆ.  

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ