AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ ಕೃತಿ ಶೆಟ್ಟಿ; ಇದಕ್ಕಿದೆ ಮಹತ್ವದ ಕಾರಣ

ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ.

TV9 Web
| Edited By: |

Updated on: Apr 01, 2022 | 6:00 AM

Share
ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ. ಈಗ ಅವರು ಏಪ್ರಿಲ್​ 3ಕ್ಕಾಗಿ ಕಾದಿದ್ದಾರೆ.

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ. ಈಗ ಅವರು ಏಪ್ರಿಲ್​ 3ಕ್ಕಾಗಿ ಕಾದಿದ್ದಾರೆ.

1 / 5
ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ. ಸೂರ್ಯ ನಟನೆಯ 41ನೇ ಸಿನಿಮಾಗೆ ನಾಯಕಿ ಆಗಿದ್ದಾರೆ ಕೃತಿ. ಈ ಚಿತ್ರದ ಮೊದಲ ದಿನದ ಶೂಟಿಂಗ್ ಏಪ್ರಿಲ್​ 3ರಂದು ಆರಂಭವಾಗಲಿದೆ.

ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ. ಸೂರ್ಯ ನಟನೆಯ 41ನೇ ಸಿನಿಮಾಗೆ ನಾಯಕಿ ಆಗಿದ್ದಾರೆ ಕೃತಿ. ಈ ಚಿತ್ರದ ಮೊದಲ ದಿನದ ಶೂಟಿಂಗ್ ಏಪ್ರಿಲ್​ 3ರಂದು ಆರಂಭವಾಗಲಿದೆ.

2 / 5
 ಬಾಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಚಿತ್ರ ತೆಲುಗಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಏಪ್ರಿಲ್ 3 ಯಾಕೆ ವಿಶೇಷ ಎಂದು ಕೃತಿ ಹೇಳಿಕೊಂಡಿದ್ದಾರೆ.

 ಬಾಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಚಿತ್ರ ತೆಲುಗಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಏಪ್ರಿಲ್ 3 ಯಾಕೆ ವಿಶೇಷ ಎಂದು ಕೃತಿ ಹೇಳಿಕೊಂಡಿದ್ದಾರೆ.

3 / 5
‘ನಾನು ಸೂರ್ಯ ಅವರ ದೊಡ್ಡ ಫ್ಯಾನ್​. ಈಗ ಅವರ ಜತೆ ನಟಿಸುತ್ತಿದ್ದೇನೆ. ಏನೋ ಒಂದು ಭಯ ಕಾಡುತ್ತಿದೆ. ಏಪ್ರಿಲ್ 3ರಂದು ಶೂಟಿಂಗ್ ಆರಂಭಗೊಳ್ಳಲಿದೆ. ಮೊದಲ ದಿನವನ್ನು ಹೇಗೆ ನಿಭಾಯಿಸಬೇಕೋ ತಿಳಿದಿಲ್ಲ. ಆ ದಿನಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ ಅವರು. ಏಪ್ರಿಲ್​ 3ರಂದು ಕನ್ಯಾಕುಮಾರಿಯಲ್ಲಿ ಈ ಚಿತ್ರದ ಶೂಟಿಂಗ್ ಆರಂಭಗೊಳ್ಳಲಿದೆ.  

‘ನಾನು ಸೂರ್ಯ ಅವರ ದೊಡ್ಡ ಫ್ಯಾನ್​. ಈಗ ಅವರ ಜತೆ ನಟಿಸುತ್ತಿದ್ದೇನೆ. ಏನೋ ಒಂದು ಭಯ ಕಾಡುತ್ತಿದೆ. ಏಪ್ರಿಲ್ 3ರಂದು ಶೂಟಿಂಗ್ ಆರಂಭಗೊಳ್ಳಲಿದೆ. ಮೊದಲ ದಿನವನ್ನು ಹೇಗೆ ನಿಭಾಯಿಸಬೇಕೋ ತಿಳಿದಿಲ್ಲ. ಆ ದಿನಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ ಅವರು. ಏಪ್ರಿಲ್​ 3ರಂದು ಕನ್ಯಾಕುಮಾರಿಯಲ್ಲಿ ಈ ಚಿತ್ರದ ಶೂಟಿಂಗ್ ಆರಂಭಗೊಳ್ಳಲಿದೆ.  

4 / 5
‘ಉಪ್ಪೇನಾ’ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಕೂಡ ಗೆಲುವು ಕಂಡಿದೆ.  

‘ಉಪ್ಪೇನಾ’ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಕೂಡ ಗೆಲುವು ಕಂಡಿದೆ.  

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು