AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟರಾ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

Kriti Karabandha: ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ, ಕಳೆದ ಆರು ವರ್ಷದಿಂದ ಹಿಂದಿ ಬಿಟ್ಟು ಬೇರೆ ಸಿನಿಮಾಗಳಲ್ಲಿ ನಟಿಸಿಲ್ಲ.

ಮಂಜುನಾಥ ಸಿ.
|

Updated on: Jan 03, 2024 | 11:03 PM

Share
ಕನ್ನಡದ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ ಇತ್ತೀಚೆಗೆ ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ.

ಕನ್ನಡದ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ ಇತ್ತೀಚೆಗೆ ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ.

1 / 7
‘ಚಿರು’, ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.

‘ಚಿರು’, ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.

2 / 7
ನಟಿ ಕೃತಿ ಕರಬಂಧ ಈ ವರೆಗೆ 10 ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ನಟಿ ಕೃತಿ ಕರಬಂಧ ಈ ವರೆಗೆ 10 ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

3 / 7
ಆದರೆ ಕಳೆದ ಆರು ವರ್ಷಗಳಿಂದ ಕೇವಲ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಕೃತಿ ಕರಬಂಧ ನಟಿಸುತ್ತಿದ್ದಾರೆ.

ಆದರೆ ಕಳೆದ ಆರು ವರ್ಷಗಳಿಂದ ಕೇವಲ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಕೃತಿ ಕರಬಂಧ ನಟಿಸುತ್ತಿದ್ದಾರೆ.

4 / 7
ಕಳೆದ ಆರು ವರ್ಷಗಳಲ್ಲಿ ಹಿಂದಿಯ ಸಿನಿಮಾಗಳ ಹೊರತಾಗಿ ಬೇರೆ ಯಾವುದೇ ಭಾಷೆಯ ಸಿನಿಮಾಗಳಲ್ಲಿ ಕೃತಿ ನಟಿಸಿಲ್ಲ.

ಕಳೆದ ಆರು ವರ್ಷಗಳಲ್ಲಿ ಹಿಂದಿಯ ಸಿನಿಮಾಗಳ ಹೊರತಾಗಿ ಬೇರೆ ಯಾವುದೇ ಭಾಷೆಯ ಸಿನಿಮಾಗಳಲ್ಲಿ ಕೃತಿ ನಟಿಸಿಲ್ಲ.

5 / 7
2018ರಿಂದಲೂ ಕೃತಿ ಕರಬಂಧ ಕೇವಲ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇದೀಗ ರಿಸ್ಕಿ ರೋಮಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

2018ರಿಂದಲೂ ಕೃತಿ ಕರಬಂಧ ಕೇವಲ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇದೀಗ ರಿಸ್ಕಿ ರೋಮಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಕೃತಿ ಕರಬಂಧ ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿದ್ದು, ತಮ್ಮ ಗ್ಲಾಮರಸ್ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.

ಕೃತಿ ಕರಬಂಧ ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿದ್ದು, ತಮ್ಮ ಗ್ಲಾಮರಸ್ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.

7 / 7
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ