ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟರಾ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

Kriti Karabandha: ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ, ಕಳೆದ ಆರು ವರ್ಷದಿಂದ ಹಿಂದಿ ಬಿಟ್ಟು ಬೇರೆ ಸಿನಿಮಾಗಳಲ್ಲಿ ನಟಿಸಿಲ್ಲ.

|

Updated on: Jan 03, 2024 | 11:03 PM

ಕನ್ನಡದ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ ಇತ್ತೀಚೆಗೆ ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ.

ಕನ್ನಡದ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ ಇತ್ತೀಚೆಗೆ ಬಾಲಿವುಡ್​ನಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ.

1 / 7
‘ಚಿರು’, ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.

‘ಚಿರು’, ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.

2 / 7
ನಟಿ ಕೃತಿ ಕರಬಂಧ ಈ ವರೆಗೆ 10 ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ನಟಿ ಕೃತಿ ಕರಬಂಧ ಈ ವರೆಗೆ 10 ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

3 / 7
ಆದರೆ ಕಳೆದ ಆರು ವರ್ಷಗಳಿಂದ ಕೇವಲ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಕೃತಿ ಕರಬಂಧ ನಟಿಸುತ್ತಿದ್ದಾರೆ.

ಆದರೆ ಕಳೆದ ಆರು ವರ್ಷಗಳಿಂದ ಕೇವಲ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಕೃತಿ ಕರಬಂಧ ನಟಿಸುತ್ತಿದ್ದಾರೆ.

4 / 7
ಕಳೆದ ಆರು ವರ್ಷಗಳಲ್ಲಿ ಹಿಂದಿಯ ಸಿನಿಮಾಗಳ ಹೊರತಾಗಿ ಬೇರೆ ಯಾವುದೇ ಭಾಷೆಯ ಸಿನಿಮಾಗಳಲ್ಲಿ ಕೃತಿ ನಟಿಸಿಲ್ಲ.

ಕಳೆದ ಆರು ವರ್ಷಗಳಲ್ಲಿ ಹಿಂದಿಯ ಸಿನಿಮಾಗಳ ಹೊರತಾಗಿ ಬೇರೆ ಯಾವುದೇ ಭಾಷೆಯ ಸಿನಿಮಾಗಳಲ್ಲಿ ಕೃತಿ ನಟಿಸಿಲ್ಲ.

5 / 7
2018ರಿಂದಲೂ ಕೃತಿ ಕರಬಂಧ ಕೇವಲ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇದೀಗ ರಿಸ್ಕಿ ರೋಮಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

2018ರಿಂದಲೂ ಕೃತಿ ಕರಬಂಧ ಕೇವಲ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇದೀಗ ರಿಸ್ಕಿ ರೋಮಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

6 / 7
ಕೃತಿ ಕರಬಂಧ ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿದ್ದು, ತಮ್ಮ ಗ್ಲಾಮರಸ್ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.

ಕೃತಿ ಕರಬಂಧ ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿದ್ದು, ತಮ್ಮ ಗ್ಲಾಮರಸ್ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.

7 / 7
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ