AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Kharbanda: ಹಾಟ್ ಅವತಾರ ತಾಳಿದ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

Kriti Kharbanda: 'ಗೂಗ್ಲಿ' ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆದ್ದ ಕೃತಿ ಕರಬಂಧ ಈಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Aug 13, 2023 | 11:09 PM

Share
ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

1 / 8
ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

2 / 8
2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

3 / 8
ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

4 / 8
33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

5 / 8
ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

6 / 8
ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

7 / 8
'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

8 / 8
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ