AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Kharbanda: ಹಾಟ್ ಅವತಾರ ತಾಳಿದ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

Kriti Kharbanda: 'ಗೂಗ್ಲಿ' ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆದ್ದ ಕೃತಿ ಕರಬಂಧ ಈಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Aug 13, 2023 | 11:09 PM

Share
ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

1 / 8
ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

2 / 8
2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

3 / 8
ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

4 / 8
33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

5 / 8
ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

6 / 8
ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

7 / 8
'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

8 / 8
Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು