AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Kharbanda: ಹಾಟ್ ಅವತಾರ ತಾಳಿದ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

Kriti Kharbanda: 'ಗೂಗ್ಲಿ' ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆದ್ದ ಕೃತಿ ಕರಬಂಧ ಈಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Aug 13, 2023 | 11:09 PM

Share
ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

1 / 8
ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

2 / 8
2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

3 / 8
ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

4 / 8
33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

5 / 8
ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

6 / 8
ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

7 / 8
'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

8 / 8
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು