AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Kharbanda: ಹಾಟ್ ಅವತಾರ ತಾಳಿದ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ

Kriti Kharbanda: 'ಗೂಗ್ಲಿ' ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆದ್ದ ಕೃತಿ ಕರಬಂಧ ಈಗ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Aug 13, 2023 | 11:09 PM

Share
ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ನಟಿ ಕೃತಿ ಕರಬಂಧ ದಿನೇ ದಿನೇ ಹಾಟ್ ಆಗುತ್ತಿದ್ದಾರೆ, ಹೊಸ ಹೊಸ ಹಾಟ್ ಫೋಟೊಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

1 / 8
ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

ಕೆಲವು ದಿನಗಳ ಹಿಂದಷ್ಟೆ ಬಿಕಿನಿ ಮಾದರಿಯ ಉಡುಗೆ ತೊಟ್ಟು ಫೊಟೊಶೂಟ್ ಮಾಡಿಸಿಕೊಂಡು ಚಿತ್ರ ಹಂಚಿಕೊಂಡಿದ್ದರು ಕೃತಿ.

2 / 8
2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

2018ರ ಬಳಿಕ ಕೃತಿ ಕರಬಂಧ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

3 / 8
ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

ಈಗ ತೆಳ್ಳನೆಯ ಪರದೆಯಂತಹಾ ಉಡುಗೆ ತೊಟ್ಟು ಒನಪು ವೈಯ್ಯಾರ ತೋರಿದ್ದಾರೆ ಕೃತಿ ಕರಬಂಧ.

4 / 8
33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

33 ವರ್ಷದ ಈ ಚೆಲುವೆ ಹುಟ್ಟಿದ್ದು ದೆಹಲಿಯ ಪಂಜಾಬಿ ಕುಟುಂಬದಲ್ಲಾದರೂ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ

5 / 8
ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

ಕರ್ನಾಟಕದ ಚೆಲುವೆಯೇ ಆಗಿಬಿಟ್ಟಿರುವ ಕೃತಿ ಕರಬಂಧ ನಟನೆಗೆ ಕಾಲಿಟ್ಟಿದ್ದು ಮಾತ್ರ ತೆಲುಗು ಸಿನಿಮಾ ಮೂಲಕ

6 / 8
ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

ಕೃತಿಯ ಎರಡನೇ ಸಿನಿಮಾ ಕನ್ನಡದ 'ಚಿರು', ಆದರೆ ಕೃತಿಗೆ ಹೆಚ್ಚು ಹೆಸರು ತಂದುಕೊಟ್ಟ ಸಿನಿಮಾ 'ಗೂಗ್ಲಿ'

7 / 8
'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

'ಗೂಗ್ಲಿ' ಸಿನಿಮಾದ ಡಾ ಸ್ವಾತಿ ಪಾತ್ರ ಭಾರಿ ಹಿಟ್ ಆಗಿತ್ತು, ಮುಂಗುರಳನ್ನು ಹಿಂದೆ ಸರಿಸುವ ರೀತಿಗೆ ಯುವಕರು ಫಿದಾ ಆಗಿದ್ದರು.

8 / 8
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!