AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋದಲ್ಲಿ ಮಿಂಚಿದ ‘ಗೂಗ್ಲಿ’ ಬೆಡಗಿ ಕೃತಿ ಕರಬಂಧ

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

TV9 Web
| Edited By: |

Updated on: Apr 30, 2022 | 6:30 AM

Share
ಕೃತಿ ಕರಬಂಧ ಅವರು ಸ್ಯಾಂಡಲ್​ವುಡ್​ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್​, ಟಾಲಿವುಡ್​ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

ಕೃತಿ ಕರಬಂಧ ಅವರು ಸ್ಯಾಂಡಲ್​ವುಡ್​ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್​, ಟಾಲಿವುಡ್​ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

1 / 5
ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

2 / 5
ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.

ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.

3 / 5
ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
 ಕೃತಿ ಕರಬಂಧ

ಕೃತಿ ಕರಬಂಧ

5 / 5
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?