AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋದಲ್ಲಿ ಮಿಂಚಿದ ‘ಗೂಗ್ಲಿ’ ಬೆಡಗಿ ಕೃತಿ ಕರಬಂಧ

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

TV9 Web
| Edited By: |

Updated on: Apr 30, 2022 | 6:30 AM

Share
ಕೃತಿ ಕರಬಂಧ ಅವರು ಸ್ಯಾಂಡಲ್​ವುಡ್​ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್​, ಟಾಲಿವುಡ್​ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

ಕೃತಿ ಕರಬಂಧ ಅವರು ಸ್ಯಾಂಡಲ್​ವುಡ್​ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್​, ಟಾಲಿವುಡ್​ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

1 / 5
ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

2 / 5
ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.

ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.

3 / 5
ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
 ಕೃತಿ ಕರಬಂಧ

ಕೃತಿ ಕರಬಂಧ

5 / 5
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ