Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಪಾತ್ರದಲ್ಲಿ ಗಮನ ಸೆಳೆದ ಕೃತಿ ಸನೋನ್​; ಆದರೂ ಆಭಿಮಾನಿಗಳಿಗೆ ಒಂದು ಬೇಸರ

Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 16, 2023 | 12:28 PM

‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

1 / 5
ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

2 / 5
ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

3 / 5
ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

4 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

5 / 5
Follow us
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ