AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಪಾತ್ರದಲ್ಲಿ ಗಮನ ಸೆಳೆದ ಕೃತಿ ಸನೋನ್​; ಆದರೂ ಆಭಿಮಾನಿಗಳಿಗೆ ಒಂದು ಬೇಸರ

Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 16, 2023 | 12:28 PM

Share
‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

1 / 5
ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

2 / 5
ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

3 / 5
ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

4 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

5 / 5
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ