AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಪಾತ್ರದಲ್ಲಿ ಗಮನ ಸೆಳೆದ ಕೃತಿ ಸನೋನ್​; ಆದರೂ ಆಭಿಮಾನಿಗಳಿಗೆ ಒಂದು ಬೇಸರ

Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 16, 2023 | 12:28 PM

Share
‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

1 / 5
ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

2 / 5
ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

3 / 5
ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

4 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

5 / 5
Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ