AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಪಾತ್ರದಲ್ಲಿ ಗಮನ ಸೆಳೆದ ಕೃತಿ ಸನೋನ್​; ಆದರೂ ಆಭಿಮಾನಿಗಳಿಗೆ ಒಂದು ಬೇಸರ

Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದನ್​ ಕುಮಾರ್​
|

Updated on: Jun 16, 2023 | 12:28 PM

Share
‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

‘ಆದಿಪುರುಷ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ರಾಮಾಯಣದ ಕಥೆ ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಖ್ಯಾತ ನಟಿ ಕೃತಿ ಸನೋನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

1 / 5
ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲವೇ ಕೆಲವು ನಟಿಯರಿಗೆ ಮಾತ್ರ ಸೀತೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ. ಕೃತಿ ಸನೋನ್​ ಅವರು ಈ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

2 / 5
ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಆದರೂ ಅಭಿಮಾನಿಗಳಿಗೆ ಒಂದು ಬೇಸರ ಕಾಡಿದೆ. ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರಿಗೆ ನಿರೀಕ್ಷಿತ ಮಟ್ಟದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ.

3 / 5
ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ತೆಲುಗು ಮತ್ತು ಹಿಂದಿಯಲ್ಲಿ ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿ ಕೃತಿ ಸನೋನ್​ ಅವರು ಯಶಸ್ವಿ ಆಗಿದ್ದಾರೆ. ನಟನೆಯಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

4 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಪ್ರದರ್ಶನ ಆಗುತ್ತಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಚಿತ್ರ ರಿಲೀಸ್​ ಆಗಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ