AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಸೀರೆಯಲ್ಲಿ ಕೃತಿ ಸನೋನ್: ಬಾಲಿವುಡ್ ‘ಅವತಾರ್’ ಎಂದ ನೆಟ್ಟಿಗರು

Kriti Sanon: ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ. ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಮಂಜುನಾಥ ಸಿ.
|

Updated on: Nov 07, 2023 | 10:10 PM

Share
ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

2 / 7
ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

3 / 7
ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

5 / 7
ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

6 / 7
ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

7 / 7
Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ