Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಸೀರೆಯಲ್ಲಿ ಕೃತಿ ಸನೋನ್: ಬಾಲಿವುಡ್ ‘ಅವತಾರ್’ ಎಂದ ನೆಟ್ಟಿಗರು

Kriti Sanon: ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ. ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಮಂಜುನಾಥ ಸಿ.
|

Updated on: Nov 07, 2023 | 10:10 PM

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

2 / 7
ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

3 / 7
ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

5 / 7
ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

6 / 7
ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

7 / 7
Follow us
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು