AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಸೀರೆಯಲ್ಲಿ ಕೃತಿ ಸನೋನ್: ಬಾಲಿವುಡ್ ‘ಅವತಾರ್’ ಎಂದ ನೆಟ್ಟಿಗರು

Kriti Sanon: ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ. ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಮಂಜುನಾಥ ಸಿ.
|

Updated on: Nov 07, 2023 | 10:10 PM

Share
ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

2 / 7
ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

3 / 7
ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

5 / 7
ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

6 / 7
ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ