AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಸೀರೆಯಲ್ಲಿ ಕೃತಿ ಸನೋನ್: ಬಾಲಿವುಡ್ ‘ಅವತಾರ್’ ಎಂದ ನೆಟ್ಟಿಗರು

Kriti Sanon: ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ. ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಮಂಜುನಾಥ ಸಿ.
|

Updated on: Nov 07, 2023 | 10:10 PM

Share
ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

2 / 7
ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

3 / 7
ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

5 / 7
ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

6 / 7
ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

7 / 7
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?