ನೀಲಿ ಸೀರೆಯಲ್ಲಿ ಕೃತಿ ಸನೋನ್: ಬಾಲಿವುಡ್ ‘ಅವತಾರ್’ ಎಂದ ನೆಟ್ಟಿಗರು

Kriti Sanon: ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ. ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

|

Updated on: Nov 07, 2023 | 10:10 PM

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

ನಟಿ ಕೃತಿ ಸನೋನ್ ನೀಲಿ ಬಣ್ಣದ ಸೀರೆ, ರವಿಕೆಯುಟ್ಟು ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

ಕೃತಿ ಸನೋನ್ ಚಿತ್ರಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಕೆಲವರು ಬಾಲಿವುಡ್ 'ಅವತಾರ್' ಎಂದಿದ್ದಾರೆ.

2 / 7
ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

ಕೃತಿ ಸನೋನ್ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಗೆದಿದ್ದಾರೆ. ಅವರ ಮೀಮಿ ಸಿನಿಮಾದ ನಟನೆಗೆ ಈ ಪ್ರಶಸ್ತಿ ದೊರೆತಿದೆ.

3 / 7
ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಕೃತಿ ಸನೋನ್ ನಾಲ್ಕು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

ತೆಲುಗಿನ 'ನೇನೊಕ್ಕಡಿನೆ' ಸಿನಿಮಾದ ಮೂಲಕ ನಟನೆ ಆರಂಭಿಸಿದವರು ಕೃತಿ ಸನೋನ್

5 / 7
ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

ಕೃತಿ ಸನೋನ್ ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ.

6 / 7
ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಕೃತಿ ಸನೋನ್ ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

7 / 7
Follow us
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ