AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮ ಸುಂದರಿಗೆ ನೋವು ತಂದ ಡೇಟಿಂಗ್ ಗಾಸಿಪ್​; ಕಡೆಗೂ ಮೌನ ಮುರಿದ ಕೃತಿ ಸನನ್​

ಬಾಲಿವುಡ್​ನ ಖ್ಯಾತ ನಟಿ ಕೃತಿ ಸನನ್​ ಬಗ್ಗೆ ಇಲ್ಲಸಲ್ಲದ ಗಾಸಿಪ್​ಗಳು ಹಬ್ಬಿವೆ. ತಮಗಿಂತ 10 ವರ್ಷ ಕಿರಿಯ ಯುವಕನ ಜೊತೆ ಅವರು ಡೇಟಿಂಗ್​ ಮಾಡುತ್ತಿದ್ದಾರೆ ಎಂದು ಕೆಲವರು ಗಾಳಿಸುದ್ದಿ ಹಬ್ಬಿಸಿದ್ದಾರೆ. ಇದರಿಂದ ನೊಂದುಕೊಂಡಿರುವ ಕೃತಿ ಸನನ್​ ಅವರು ಮೌನ ಮುರಿದಿದ್ದಾರೆ. ಈ ರೀತಿಯ ಗಾಸಿಪ್​ಗಳಿಂದ ತಮಗೆ ಏನೆಲ್ಲ ತೊಂದರೆ ಆಗುತ್ತಿದೆ ಎಂಬುದನ್ನು ಅವರು ವಿವರಿಸಿದ್ದಾರೆ.

ಮದನ್​ ಕುಮಾರ್​
|

Updated on: Aug 13, 2024 | 9:47 PM

Share
‘ಮಿಮಿ’ ಸಿನಿಮಾದ ‘ಪರಮ ಸುಂದರಿ..’ ಹಾಡಿನ ಮೂಲಕ ಸಿಕ್ಕಾಪಟ್ಟೆ ಸೆನ್ಸೇಷನ್​ ಸೃಷ್ಟಿ ಮಾಡಿದ ಬಾಲಿವುಡ್​ ನಟಿ ಕೃತಿ ಸನನ್​ ಅವರು ಈಗ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಡೇಟಿಂಗ್​ ಬಗ್ಗೆ ಒಂದಷ್ಟು ಗಾಳಿಸುಬ್ಬಿ ಹಬ್ಬಿವೆ.

‘ಮಿಮಿ’ ಸಿನಿಮಾದ ‘ಪರಮ ಸುಂದರಿ..’ ಹಾಡಿನ ಮೂಲಕ ಸಿಕ್ಕಾಪಟ್ಟೆ ಸೆನ್ಸೇಷನ್​ ಸೃಷ್ಟಿ ಮಾಡಿದ ಬಾಲಿವುಡ್​ ನಟಿ ಕೃತಿ ಸನನ್​ ಅವರು ಈಗ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಡೇಟಿಂಗ್​ ಬಗ್ಗೆ ಒಂದಷ್ಟು ಗಾಳಿಸುಬ್ಬಿ ಹಬ್ಬಿವೆ.

1 / 7
ವಿದೇಶದಲ್ಲಿ ನೆಲೆಸಿರುವ ಕಬೀರ್​ ಎಂಬ ಉದ್ಯಮಿ ಜೊತೆ ಕೃತಿ ಸನನ್​ ಅವರು ಡೇಟಿಂಗ್​ ಮಾಡುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟ ಮಾಡಿವೆ. ಇದರಿಂದ ನೊಂದುಕೊಂಡಿರುವ ಕೃತಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ವಿದೇಶದಲ್ಲಿ ನೆಲೆಸಿರುವ ಕಬೀರ್​ ಎಂಬ ಉದ್ಯಮಿ ಜೊತೆ ಕೃತಿ ಸನನ್​ ಅವರು ಡೇಟಿಂಗ್​ ಮಾಡುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟ ಮಾಡಿವೆ. ಇದರಿಂದ ನೊಂದುಕೊಂಡಿರುವ ಕೃತಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

2 / 7
ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಕೃತಿ ಸನನ್​ ಅವರು ಈ ಕುರಿತು ಮಾತನಾಡಿದ್ದಾರೆ. ‘ಸುಳ್ಳು ಸುದ್ದಿಗಳು ಪ್ರಕಟ ಆದಾಗ ನನಗೆ ಮಾತ್ರವಲ್ಲದೇ ನಮ್ಮ ಕುಟುಂಬದವರಿಗೂ ನೋವಾಗುತ್ತದೆ’ ಎಂದು ಕೃತಿ ಸನನ್​ ಅವರು ಹೇಳಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಕೃತಿ ಸನನ್​ ಅವರು ಈ ಕುರಿತು ಮಾತನಾಡಿದ್ದಾರೆ. ‘ಸುಳ್ಳು ಸುದ್ದಿಗಳು ಪ್ರಕಟ ಆದಾಗ ನನಗೆ ಮಾತ್ರವಲ್ಲದೇ ನಮ್ಮ ಕುಟುಂಬದವರಿಗೂ ನೋವಾಗುತ್ತದೆ’ ಎಂದು ಕೃತಿ ಸನನ್​ ಅವರು ಹೇಳಿದ್ದಾರೆ.

3 / 7
 ಡೇಟಿಂಗ್​, ಲವ್​, ಮದುವೆ, ರಿಲೀಷನ್​ಶಿಪ್​ ಬಗ್ಗೆ ಗಾಳಿಸುದ್ದಿಗಳು ಹಬ್ಬಿದಾಗ ಅವು ನಿಜವಲ್ಲ ಎಂದು ಆಪ್ತರಿಗೆ ಮತ್ತು ಸ್ನೇಹಿತರಿಗೆ ಪ್ರತಿ ಬಾರಿಯೂ ತಾವು ಸ್ಪಷ್ಟನೆ ನೀಡಬೇಕಾಗುತ್ತದೆ ಎಂದಿದ್ದಾರೆ ಕೃತಿ. ಆ ಮೂಲಕ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಡೇಟಿಂಗ್​, ಲವ್​, ಮದುವೆ, ರಿಲೀಷನ್​ಶಿಪ್​ ಬಗ್ಗೆ ಗಾಳಿಸುದ್ದಿಗಳು ಹಬ್ಬಿದಾಗ ಅವು ನಿಜವಲ್ಲ ಎಂದು ಆಪ್ತರಿಗೆ ಮತ್ತು ಸ್ನೇಹಿತರಿಗೆ ಪ್ರತಿ ಬಾರಿಯೂ ತಾವು ಸ್ಪಷ್ಟನೆ ನೀಡಬೇಕಾಗುತ್ತದೆ ಎಂದಿದ್ದಾರೆ ಕೃತಿ. ಆ ಮೂಲಕ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

4 / 7
‘ಒಬ್ಬರ ಬಗ್ಗೆ ಕಟ್ಟುಕಥೆಗಳನ್ನು ಹರಡುವುದಕ್ಕೂ ಮುನ್ನ, ನಿಜ ಏನು ಎಂಬುದನ್ನು ಜನರು ತಿಳಿದುಕೊಳ್ಳುವುದಿಲ್ಲ. ಅದರಲ್ಲೂ ಸೋಶಿಯಲ್​ ಮೀಡಿಯಾದಲ್ಲಿ ಜನರು ನೆಗೆಟಿವ್​ ವಿಚಾರಗಳನ್ನು ಬೇಗ ಹರಡುತ್ತಾರೆ’ ಎಂಬುದು ಕೃತಿ ಸನನ್​ ಅವರ ಅಭಿಪ್ರಾಯ.

‘ಒಬ್ಬರ ಬಗ್ಗೆ ಕಟ್ಟುಕಥೆಗಳನ್ನು ಹರಡುವುದಕ್ಕೂ ಮುನ್ನ, ನಿಜ ಏನು ಎಂಬುದನ್ನು ಜನರು ತಿಳಿದುಕೊಳ್ಳುವುದಿಲ್ಲ. ಅದರಲ್ಲೂ ಸೋಶಿಯಲ್​ ಮೀಡಿಯಾದಲ್ಲಿ ಜನರು ನೆಗೆಟಿವ್​ ವಿಚಾರಗಳನ್ನು ಬೇಗ ಹರಡುತ್ತಾರೆ’ ಎಂಬುದು ಕೃತಿ ಸನನ್​ ಅವರ ಅಭಿಪ್ರಾಯ.

5 / 7
‘ಇಂಥ ಸುಳ್ಳು ಸುದ್ದಿಗಳ ಬಗ್ಗೆ ಪ್ರತಿ ಬಾರಿ ಸ್ಪಷ್ಟನೆ ನೀಡುವುದು ನಿಜಕ್ಕೂ ಕಿರಿಕಿರಿ ಆಗುತ್ತದೆ. ಅದಕ್ಕಿಂತ ದೊಡ್ಡ ತಲೆನೋವು ಬೇರೊಂದಿಲ್ಲ’ ಎಂದು ಕೃತಿ ಸನನ್​ ಹೇಳಿದ್ದಾರೆ. ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ.

‘ಇಂಥ ಸುಳ್ಳು ಸುದ್ದಿಗಳ ಬಗ್ಗೆ ಪ್ರತಿ ಬಾರಿ ಸ್ಪಷ್ಟನೆ ನೀಡುವುದು ನಿಜಕ್ಕೂ ಕಿರಿಕಿರಿ ಆಗುತ್ತದೆ. ಅದಕ್ಕಿಂತ ದೊಡ್ಡ ತಲೆನೋವು ಬೇರೊಂದಿಲ್ಲ’ ಎಂದು ಕೃತಿ ಸನನ್​ ಹೇಳಿದ್ದಾರೆ. ಬಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ.

6 / 7
ಕೃತಿ ಸನನ್​ ಅವರಿಗೆ ಈಗ 34 ವರ್ಷ ವಯಸ್ಸು. ಸದ್ಯಕ್ಕೆ ಅವರು ಸಿಂಗಲ್​ ಆಗಿದ್ದಾರೆ. 2024ರಲ್ಲಿ ಅವರು ‘ಕ್ರೂ’ ಸಿನಿಮಾದಿಂದ ಯಶಸ್ಸು ಪಡೆದಿದ್ದಾರೆ. ‘ಮಿಮಿ’ ಸಿನಿಮಾದಲ್ಲಿನ ಅಭಿನಯಕ್ಕೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಕೃತಿ ಸನನ್​ ಅವರಿಗೆ ಈಗ 34 ವರ್ಷ ವಯಸ್ಸು. ಸದ್ಯಕ್ಕೆ ಅವರು ಸಿಂಗಲ್​ ಆಗಿದ್ದಾರೆ. 2024ರಲ್ಲಿ ಅವರು ‘ಕ್ರೂ’ ಸಿನಿಮಾದಿಂದ ಯಶಸ್ಸು ಪಡೆದಿದ್ದಾರೆ. ‘ಮಿಮಿ’ ಸಿನಿಮಾದಲ್ಲಿನ ಅಭಿನಯಕ್ಕೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?