AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ