AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ