AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Updated By: shivaprasad.hs

Updated on:Feb 10, 2022 | 4:13 PM

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

Follow us
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ