AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ