AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ