- TV9 Kannada Photo gallery Kriti Sanon shines in new look see pics here and here is actress next movies list
Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?
Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.
Updated on:Feb 10, 2022 | 4:13 PM
Share

ಬಾಲಿವುಡ್ ಬೆಡಗಿ ಕೃತಿ ಸನೋನ್ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.
Published On - 3:14 pm, Thu, 10 February 22
Related Photo Gallery
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಟಿ20 ರ್ಯಾಂಕಿಂಗ್ನಲ್ಲಿ ಇತಿಹಾಸ ನಿರ್ಮಿಸಿದ ಇಶಾನ್ ಕಿಶನ್
ಪರೀಕ್ಷಾ ಅಕ್ರಮ ಜಾಲ ನಿರ್ಮೂಲನೆಯೇ ಈ ಮಸೂದೆಯ ಗುರಿ; ಪ್ರಲ್ಹಾದ್ ಜೋಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಐಷಾರಾಮಿ ಕಾರಿನಲ್ಲಿ ಕುಳಿತು ರೀಲ್ಸ್ ಮಾಡಿದ ಊರ್ವಶಿ
ಚೆನ್ನಮ್ಮರ ಉತ್ತರ ಕ್ರಿಯೆ ಸಿದ್ಧತೆ ಪರಿಶೀಲಿಸಿದ ಹೆಚ್ಡಿಕೆ, ರೇವಣ್ಣ
ಪಿಕಲ್ ಬಾಲ್ ಆಡುತ್ತಿರುವ ಈ ನಟಿ ಯಾರೆಂದು ಗುರುತಿಸಬಲ್ಲಿರಾ?
ಜೈಲಿಗೆ ಹಾಕ್ತೀರಾ? ಹಾಕಿ: ಗುಡುಗಿದ ವಾಟಾಳ್
ಏಯ್ ನನ್ನ ನೋಡಿ ಮೂತ್ರ ವಿರ್ಸಜನೆ ಮಾಡ್ತೀಯಾ ಅಂತ ವ್ಯಕ್ತಿಯನ್ನೇ ಕೊಂದ ದುಷ್ಕರ್ಮಿ!
ಮೈಸೂರು ಪಾಲಿಕೆ ಮುಂಭಾಗ ರಸ್ತೆಗೆ ಅಡ್ಡಲಾಗಿ ಮಲಗಿ ರೈತರ ಪ್ರತಿಭಟನೆ




