AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್