AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಖ್ಯಾತ ತಾರೆಯರ ಚಿತ್ರಗಳಿಗೆ ಕೃತಿ ನಾಯಕಿ; ನಟಿಯ ಬತ್ತಳಿಕೆಯಲ್ಲಿ ಒಟ್ಟು ಎಷ್ಟು ಚಿತ್ರಗಳಿವೆ?

Bachchan Pandey: ಬಾಲಿವುಡ್ ಬೆಡಗಿ ಕೃತಿ ಸನೋನ್ ಇದೀಗ ಬಹುಭಾಷಾ ನಟಿ. ಸುಮಾರು 5 ಬಿಗ್​ಬಜೆಟ್ ಚಿತ್ರಗಳಲ್ಲಿ ಕೃತಿ ಬಣ್ಣಹಚ್ಚುತ್ತಿದ್ದಾರೆ. ಇದರಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಪ್ರಭಾಸ್ ನಟನೆಯ ’ಆದಿಪುರುಷ್’ ಚಿತ್ರಗಳು ಸೇರಿವೆ.

TV9 Web
| Edited By: |

Updated on:Feb 10, 2022 | 4:13 PM

Share
ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಈಗ ದಕ್ಷಿಣ ಭಾರತೀಯ ಚಿತ್ರರಂಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 6
‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

‘ಮಿಮಿ’ ಖ್ಯಾತಿಯ ಈ ನಟಿ ಹಲವು ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

2 / 6
ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಕೃತಿ ಸನೋನ್ ನಾಯಕಿ.

3 / 6
ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಮೂಲಕ ಪ್ಯಾನ್ ಇಂಡಿಯಾ ನಾಯಕಿಯಾಗಿ ಕೃತಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರುಷ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.

4 / 6
ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ಗೂ ಕೃತಿ ಸನೋನ್ ನಾಯಕಿ.

5 / 6
ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

ವರುಣ್ ಧವನ್ ನಟನೆಯ ‘ಭೇಡಿಯಾ’, ಕಾರ್ತಿಕ್ ಆರ್ಯನ್ ನಟನೆಯ ‘ಶೆಹ್ಜಾದಾ’ ಚಿತ್ರಗಳು ಕೃತಿ ಬತ್ತಳಿಕೆಯಲ್ಲಿವೆ.

6 / 6

Published On - 3:14 pm, Thu, 10 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ