AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಕೃತಿ ಸನೋನ್ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ನೀವು ಅಚ್ಚರಿ ಪಡ್ತೀರಿ

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

TV9 Web
| Edited By: |

Updated on: Jan 14, 2023 | 6:30 AM

Share
ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

1 / 5
ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

2 / 5
‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

3 / 5
ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

5 / 5
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ